ರೈಲ್ವೆಗಳನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿ ಮಾಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ: ಪ್ರಧಾನಿ ಮೋದಿ

February 19, 2022
10:01 PM

ಭಾರತೀಯ ರೈಲ್ವೇಯನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

Advertisement
Advertisement

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಉದ್ಘಾಟಿಸಿದರು. ಅವರು ಮುಂಬೈ ಉಪನಗರ ರೈಲ್ವೆಯ ಎರಡು ಉಪನಗರ ರೈಲುಗಳಿಗೆ ಪ್ಲ್ಯಾಗ್ ಆಫ್ ಮಾಡಿದರು.

Advertisement

ರೈಲ್ವೆಯನ್ನು ಆಧುನಿಕ ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕೋವಿಡ್ ಕೂಡ ಈ ಕಾರಣಕ್ಕಾಗಿ ನಮ್ಮ ಬದ್ಧತೆಯಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ. ಈ ಯೋಜನೆಯು ಮುಂಬೈನ ಸಾಮರ್ಥ್ಯವನ್ನು ಮತ್ತು ಕನಸಿನ ನಗರ ಎಂಬ ಗುರುತನ್ನು ಬಲಪಡಿಸುತ್ತದೆ. ಮಾತ್ರವ್ಲ ಇಂದು 6,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳು ವೈ-ಫೈ ಸೌಲಭ್ಯದೊಂದಿಗೆ ಸಂಪರ್ಕ ಹೊಂದಿದೆ. ವಂದೇ ಭಾರತ್ ರೈಲುಗಳು ವೇಗ ಮತ್ತು ಆಧುನಿಕ ಸೌಕರ್ಯವನ್ನು ನೀಡುತ್ತಿದೆ. ಮುಂಬರುವ ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳು ದೇಶಕ್ಕೆ ಸೇವೆ ಸಲ್ಲಿಸಲು ಪ್ರಾರಂಭಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!
May 10, 2024
12:59 PM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror