ಭಾರತೀಯ ರೈಲ್ವೇಯನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಉದ್ಘಾಟಿಸಿದರು. ಅವರು ಮುಂಬೈ ಉಪನಗರ ರೈಲ್ವೆಯ ಎರಡು ಉಪನಗರ ರೈಲುಗಳಿಗೆ ಪ್ಲ್ಯಾಗ್ ಆಫ್ ಮಾಡಿದರು.
ರೈಲ್ವೆಯನ್ನು ಆಧುನಿಕ ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕೋವಿಡ್ ಕೂಡ ಈ ಕಾರಣಕ್ಕಾಗಿ ನಮ್ಮ ಬದ್ಧತೆಯಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ. ಈ ಯೋಜನೆಯು ಮುಂಬೈನ ಸಾಮರ್ಥ್ಯವನ್ನು ಮತ್ತು ಕನಸಿನ ನಗರ ಎಂಬ ಗುರುತನ್ನು ಬಲಪಡಿಸುತ್ತದೆ. ಮಾತ್ರವ್ಲ ಇಂದು 6,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳು ವೈ-ಫೈ ಸೌಲಭ್ಯದೊಂದಿಗೆ ಸಂಪರ್ಕ ಹೊಂದಿದೆ. ವಂದೇ ಭಾರತ್ ರೈಲುಗಳು ವೇಗ ಮತ್ತು ಆಧುನಿಕ ಸೌಕರ್ಯವನ್ನು ನೀಡುತ್ತಿದೆ. ಮುಂಬರುವ ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳು ದೇಶಕ್ಕೆ ಸೇವೆ ಸಲ್ಲಿಸಲು ಪ್ರಾರಂಭಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…