Advertisement
ರಾಷ್ಟ್ರೀಯ

ರೈಲ್ವೆಗಳನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿ ಮಾಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ: ಪ್ರಧಾನಿ ಮೋದಿ

Share

ಭಾರತೀಯ ರೈಲ್ವೇಯನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

Advertisement
Advertisement

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಉದ್ಘಾಟಿಸಿದರು. ಅವರು ಮುಂಬೈ ಉಪನಗರ ರೈಲ್ವೆಯ ಎರಡು ಉಪನಗರ ರೈಲುಗಳಿಗೆ ಪ್ಲ್ಯಾಗ್ ಆಫ್ ಮಾಡಿದರು.

Advertisement

ರೈಲ್ವೆಯನ್ನು ಆಧುನಿಕ ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕೋವಿಡ್ ಕೂಡ ಈ ಕಾರಣಕ್ಕಾಗಿ ನಮ್ಮ ಬದ್ಧತೆಯಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ. ಈ ಯೋಜನೆಯು ಮುಂಬೈನ ಸಾಮರ್ಥ್ಯವನ್ನು ಮತ್ತು ಕನಸಿನ ನಗರ ಎಂಬ ಗುರುತನ್ನು ಬಲಪಡಿಸುತ್ತದೆ. ಮಾತ್ರವ್ಲ ಇಂದು 6,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳು ವೈ-ಫೈ ಸೌಲಭ್ಯದೊಂದಿಗೆ ಸಂಪರ್ಕ ಹೊಂದಿದೆ. ವಂದೇ ಭಾರತ್ ರೈಲುಗಳು ವೇಗ ಮತ್ತು ಆಧುನಿಕ ಸೌಕರ್ಯವನ್ನು ನೀಡುತ್ತಿದೆ. ಮುಂಬರುವ ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳು ದೇಶಕ್ಕೆ ಸೇವೆ ಸಲ್ಲಿಸಲು ಪ್ರಾರಂಭಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

13 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

20 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

20 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

23 hours ago