Advertisement
ರಾಷ್ಟ್ರೀಯ

ರೈಲ್ವೆಗಳನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿ ಮಾಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ: ಪ್ರಧಾನಿ ಮೋದಿ

Share

ಭಾರತೀಯ ರೈಲ್ವೇಯನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಉದ್ಘಾಟಿಸಿದರು. ಅವರು ಮುಂಬೈ ಉಪನಗರ ರೈಲ್ವೆಯ ಎರಡು ಉಪನಗರ ರೈಲುಗಳಿಗೆ ಪ್ಲ್ಯಾಗ್ ಆಫ್ ಮಾಡಿದರು.

ರೈಲ್ವೆಯನ್ನು ಆಧುನಿಕ ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕೋವಿಡ್ ಕೂಡ ಈ ಕಾರಣಕ್ಕಾಗಿ ನಮ್ಮ ಬದ್ಧತೆಯಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ. ಈ ಯೋಜನೆಯು ಮುಂಬೈನ ಸಾಮರ್ಥ್ಯವನ್ನು ಮತ್ತು ಕನಸಿನ ನಗರ ಎಂಬ ಗುರುತನ್ನು ಬಲಪಡಿಸುತ್ತದೆ. ಮಾತ್ರವ್ಲ ಇಂದು 6,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳು ವೈ-ಫೈ ಸೌಲಭ್ಯದೊಂದಿಗೆ ಸಂಪರ್ಕ ಹೊಂದಿದೆ. ವಂದೇ ಭಾರತ್ ರೈಲುಗಳು ವೇಗ ಮತ್ತು ಆಧುನಿಕ ಸೌಕರ್ಯವನ್ನು ನೀಡುತ್ತಿದೆ. ಮುಂಬರುವ ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳು ದೇಶಕ್ಕೆ ಸೇವೆ ಸಲ್ಲಿಸಲು ಪ್ರಾರಂಭಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

3 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

4 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

6 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago