MIRROR FOCUS

ಕೇರಳದ ನಿಲಂಬೂರಿನಿಂದ ನಂಜನಗೂಡಿಗೆ ರೈಲ್ವೆ ಯೋಜನೆ | ಬಂಡೀಪುರ ಬಲಿ ಪಡೆಯಲು ಸಜ್ಜಾದ ಸರ್ಕಾರಗಳು : ಸ್ಥಳೀಯರಿಂದ #SaveBandipur ಅಭಿಯಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅನೇಕ ಸಂದರ್ಭಗಳಲ್ಲಿ ನೆಲ, ಜಲ, ನಾಡು, ನುಡಿ ಅಂದಾಗ ಸರ್ಕಾರಗಳು(Govt) ಮಾರುದ್ದ ನಿಲ್ಲುವುದನ್ನೇ ನಾವು ಕಾಣ್ತೀವಿ. ಅಂಥ ಉದಾಹರಣೆಗಳು ಬೇಕಾದಷ್ಟಿವೆ. ಅದರಲ್ಲೂ ಆಧುನೀಕರಣಕ್ಕೆ(Modernization) ನಮ್ಮ ಭೂಮಿ(Land), ಪರಿಸರ(Nature) ನಾಶ ಆಗಿದ್ದೇ ಹೆಚ್ಚು. ಇದಕ್ಕೇ ಎಂದೂ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು ನಾವು ಕಾಣಲಿಲ್ಲ. ಈಗ ಕೇರಳದ(Kerala) ನಿಲಂಬೂರಿನಿಂದ ಕರ್ನಾಟಕದ(Karnataka) ನಂಜನಗೂಡಿಗೆ (Nilambur-Nanjangud) ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ (Save Bandipur) ಕ್ಯಾಂಪೇನ್ ಶುರುವಾಗಿದೆ.

Advertisement
Advertisement

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಹಳೆ ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು 2 ಕಣ್ಣುಗಳಿದ್ದಂತೆ. ಅಭಿವೃದ್ಧಿ ಹೆಸರಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

  • ಅಂತರ್ಜಾಲ ಮಾಹಿತಿ

The scientific survey has started for the railway project connecting Nilambur in Kerala to Nanjangud in Karnataka. After this, the Save Bandipur campaign has started on social media.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

3 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

3 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

3 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

3 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

3 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago