Advertisement
MIRROR FOCUS

ಕೇರಳದ ನಿಲಂಬೂರಿನಿಂದ ನಂಜನಗೂಡಿಗೆ ರೈಲ್ವೆ ಯೋಜನೆ | ಬಂಡೀಪುರ ಬಲಿ ಪಡೆಯಲು ಸಜ್ಜಾದ ಸರ್ಕಾರಗಳು : ಸ್ಥಳೀಯರಿಂದ #SaveBandipur ಅಭಿಯಾನ

Share

ಅನೇಕ ಸಂದರ್ಭಗಳಲ್ಲಿ ನೆಲ, ಜಲ, ನಾಡು, ನುಡಿ ಅಂದಾಗ ಸರ್ಕಾರಗಳು(Govt) ಮಾರುದ್ದ ನಿಲ್ಲುವುದನ್ನೇ ನಾವು ಕಾಣ್ತೀವಿ. ಅಂಥ ಉದಾಹರಣೆಗಳು ಬೇಕಾದಷ್ಟಿವೆ. ಅದರಲ್ಲೂ ಆಧುನೀಕರಣಕ್ಕೆ(Modernization) ನಮ್ಮ ಭೂಮಿ(Land), ಪರಿಸರ(Nature) ನಾಶ ಆಗಿದ್ದೇ ಹೆಚ್ಚು. ಇದಕ್ಕೇ ಎಂದೂ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು ನಾವು ಕಾಣಲಿಲ್ಲ. ಈಗ ಕೇರಳದ(Kerala) ನಿಲಂಬೂರಿನಿಂದ ಕರ್ನಾಟಕದ(Karnataka) ನಂಜನಗೂಡಿಗೆ (Nilambur-Nanjangud) ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ (Save Bandipur) ಕ್ಯಾಂಪೇನ್ ಶುರುವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಹಳೆ ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು 2 ಕಣ್ಣುಗಳಿದ್ದಂತೆ. ಅಭಿವೃದ್ಧಿ ಹೆಸರಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

  • ಅಂತರ್ಜಾಲ ಮಾಹಿತಿ

The scientific survey has started for the railway project connecting Nilambur in Kerala to Nanjangud in Karnataka. After this, the Save Bandipur campaign has started on social media.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago