ಅನೇಕ ಸಂದರ್ಭಗಳಲ್ಲಿ ನೆಲ, ಜಲ, ನಾಡು, ನುಡಿ ಅಂದಾಗ ಸರ್ಕಾರಗಳು(Govt) ಮಾರುದ್ದ ನಿಲ್ಲುವುದನ್ನೇ ನಾವು ಕಾಣ್ತೀವಿ. ಅಂಥ ಉದಾಹರಣೆಗಳು ಬೇಕಾದಷ್ಟಿವೆ. ಅದರಲ್ಲೂ ಆಧುನೀಕರಣಕ್ಕೆ(Modernization) ನಮ್ಮ ಭೂಮಿ(Land), ಪರಿಸರ(Nature) ನಾಶ ಆಗಿದ್ದೇ ಹೆಚ್ಚು. ಇದಕ್ಕೇ ಎಂದೂ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು ನಾವು ಕಾಣಲಿಲ್ಲ. ಈಗ ಕೇರಳದ(Kerala) ನಿಲಂಬೂರಿನಿಂದ ಕರ್ನಾಟಕದ(Karnataka) ನಂಜನಗೂಡಿಗೆ (Nilambur-Nanjangud) ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ (Save Bandipur) ಕ್ಯಾಂಪೇನ್ ಶುರುವಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಹಳೆ ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು 2 ಕಣ್ಣುಗಳಿದ್ದಂತೆ. ಅಭಿವೃದ್ಧಿ ಹೆಸರಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
The scientific survey has started for the railway project connecting Nilambur in Kerala to Nanjangud in Karnataka. After this, the Save Bandipur campaign has started on social media.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…