Advertisement
MIRROR FOCUS

ಕೇರಳದ ನಿಲಂಬೂರಿನಿಂದ ನಂಜನಗೂಡಿಗೆ ರೈಲ್ವೆ ಯೋಜನೆ | ಬಂಡೀಪುರ ಬಲಿ ಪಡೆಯಲು ಸಜ್ಜಾದ ಸರ್ಕಾರಗಳು : ಸ್ಥಳೀಯರಿಂದ #SaveBandipur ಅಭಿಯಾನ

Share

ಅನೇಕ ಸಂದರ್ಭಗಳಲ್ಲಿ ನೆಲ, ಜಲ, ನಾಡು, ನುಡಿ ಅಂದಾಗ ಸರ್ಕಾರಗಳು(Govt) ಮಾರುದ್ದ ನಿಲ್ಲುವುದನ್ನೇ ನಾವು ಕಾಣ್ತೀವಿ. ಅಂಥ ಉದಾಹರಣೆಗಳು ಬೇಕಾದಷ್ಟಿವೆ. ಅದರಲ್ಲೂ ಆಧುನೀಕರಣಕ್ಕೆ(Modernization) ನಮ್ಮ ಭೂಮಿ(Land), ಪರಿಸರ(Nature) ನಾಶ ಆಗಿದ್ದೇ ಹೆಚ್ಚು. ಇದಕ್ಕೇ ಎಂದೂ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು ನಾವು ಕಾಣಲಿಲ್ಲ. ಈಗ ಕೇರಳದ(Kerala) ನಿಲಂಬೂರಿನಿಂದ ಕರ್ನಾಟಕದ(Karnataka) ನಂಜನಗೂಡಿಗೆ (Nilambur-Nanjangud) ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ (Save Bandipur) ಕ್ಯಾಂಪೇನ್ ಶುರುವಾಗಿದೆ.

Advertisement

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಹಳೆ ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು 2 ಕಣ್ಣುಗಳಿದ್ದಂತೆ. ಅಭಿವೃದ್ಧಿ ಹೆಸರಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

  • ಅಂತರ್ಜಾಲ ಮಾಹಿತಿ

The scientific survey has started for the railway project connecting Nilambur in Kerala to Nanjangud in Karnataka. After this, the Save Bandipur campaign has started on social media.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

6 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

12 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

22 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

22 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago