ಮಂಗಳವಾರ ಸಂಜೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿದೆ ಭಾರೀ ಗಾಳಿ ಮಳೆಯಾಗಿದೆ, ಸುಬ್ರಹ್ಮಣ್ಯ, ಗುತ್ತಿಗಾರು, ಕೊಮ್ಮಮೊಗ್ರ, ಕಲ್ಲಾಜೆ, ಪಂಜ, ಎಣ್ಮೂರು ಮೊದಲಾದ ಕಡೆಗಳಲ್ಲಿ ಸಂಜೆ ಭಾರೀ ಮಳೆ ಸುರಿದಿದೆ. ಒಮ್ಮೆಲೇ ಸುರಿದ ಮಳೆ ಹಾಗೂ ಗಾಳಿಗೆ ಮೇಘಸ್ಫೋಟವಾದ ಪರಿಸ್ಥಿತಿ ನೆನಪಿಗೆ ಬಂತು ಎಂದು ಸುಬ್ರಹ್ಮಣ್ಯದ ಸುರೇಶ್ ಹೇಳಿದ್ದಾರೆ. ಮಳೆಯ ಅಬ್ಬರದ ವಿಡಿಯೋ ನಮ್ಮ ಟ್ವಿಟ್ಟರ್ ನಲ್ಲಿದೆ….
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…