ಮಂಗಳವಾರ ಸಂಜೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿದೆ ಭಾರೀ ಗಾಳಿ ಮಳೆಯಾಗಿದೆ, ಸುಬ್ರಹ್ಮಣ್ಯ, ಗುತ್ತಿಗಾರು, ಕೊಮ್ಮಮೊಗ್ರ, ಕಲ್ಲಾಜೆ, ಪಂಜ, ಎಣ್ಮೂರು ಮೊದಲಾದ ಕಡೆಗಳಲ್ಲಿ ಸಂಜೆ ಭಾರೀ ಮಳೆ ಸುರಿದಿದೆ. ಒಮ್ಮೆಲೇ ಸುರಿದ ಮಳೆ ಹಾಗೂ ಗಾಳಿಗೆ ಮೇಘಸ್ಫೋಟವಾದ ಪರಿಸ್ಥಿತಿ ನೆನಪಿಗೆ ಬಂತು ಎಂದು ಸುಬ್ರಹ್ಮಣ್ಯದ ಸುರೇಶ್ ಹೇಳಿದ್ದಾರೆ. ಮಳೆಯ ಅಬ್ಬರದ ವಿಡಿಯೋ ನಮ್ಮ ಟ್ವಿಟ್ಟರ್ ನಲ್ಲಿದೆ….
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…