ಮಂಗಳವಾರ ಸಂಜೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿದೆ ಭಾರೀ ಗಾಳಿ ಮಳೆಯಾಗಿದೆ, ಸುಬ್ರಹ್ಮಣ್ಯ, ಗುತ್ತಿಗಾರು, ಕೊಮ್ಮಮೊಗ್ರ, ಕಲ್ಲಾಜೆ, ಪಂಜ, ಎಣ್ಮೂರು ಮೊದಲಾದ ಕಡೆಗಳಲ್ಲಿ ಸಂಜೆ ಭಾರೀ ಮಳೆ ಸುರಿದಿದೆ. ಒಮ್ಮೆಲೇ ಸುರಿದ ಮಳೆ ಹಾಗೂ ಗಾಳಿಗೆ ಮೇಘಸ್ಫೋಟವಾದ ಪರಿಸ್ಥಿತಿ ನೆನಪಿಗೆ ಬಂತು ಎಂದು ಸುಬ್ರಹ್ಮಣ್ಯದ ಸುರೇಶ್ ಹೇಳಿದ್ದಾರೆ. ಮಳೆಯ ಅಬ್ಬರದ ವಿಡಿಯೋ ನಮ್ಮ ಟ್ವಿಟ್ಟರ್ ನಲ್ಲಿದೆ….
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…