ಮಂಗಳವಾರ ಸಂಜೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿದೆ ಭಾರೀ ಗಾಳಿ ಮಳೆಯಾಗಿದೆ, ಸುಬ್ರಹ್ಮಣ್ಯ, ಗುತ್ತಿಗಾರು, ಕೊಮ್ಮಮೊಗ್ರ, ಕಲ್ಲಾಜೆ, ಪಂಜ, ಎಣ್ಮೂರು ಮೊದಲಾದ ಕಡೆಗಳಲ್ಲಿ ಸಂಜೆ ಭಾರೀ ಮಳೆ ಸುರಿದಿದೆ. ಒಮ್ಮೆಲೇ ಸುರಿದ ಮಳೆ ಹಾಗೂ ಗಾಳಿಗೆ ಮೇಘಸ್ಫೋಟವಾದ ಪರಿಸ್ಥಿತಿ ನೆನಪಿಗೆ ಬಂತು ಎಂದು ಸುಬ್ರಹ್ಮಣ್ಯದ ಸುರೇಶ್ ಹೇಳಿದ್ದಾರೆ. ಮಳೆಯ ಅಬ್ಬರದ ವಿಡಿಯೋ ನಮ್ಮ ಟ್ವಿಟ್ಟರ್ ನಲ್ಲಿದೆ….
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…