ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಸಂಜೆ ಮತ್ತೆ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ನಂತರ ಸುರಿದ ಮಳೆ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿದೆ. ದೀಪಾವಳಿ ಬಳಿಕ ಮಳೆ ಕಡಿಮೆಯಾಗುವುದು ಎಂಬುದು ಅನೇಕ ಸಮಯಗಳಿಂದ ಬಂದಿರುವ ವಾಡಿಕೆ.ಆದರೆ ಈ ಬಾರಿ ಮಳೆ ಮುಂದುವರಿದಿರುವುದು ಕೃಷಿಕರಿಗೆ ಕೃಷಿ ಕಾರ್ಯಗಳಿಗೆ ಅಡ್ಡಿಯಾಗಿದೆ.
ಮಳೆಯ ಬಗ್ಗೆ ನೀವೂ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಬಹುದು….
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…