ಮಳೆ ತಂದ ಅವಾಂತರ | ವಿವಿದೆಡೆ ರಸ್ತೆಗೆ ಹಾನಿ | ಗುಡ್ಡ ಕುಸಿತ

October 11, 2020
12:56 PM

ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.

Advertisement
Advertisement

ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ  ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್‌ ತಂತಿ ನೆಲಕಚ್ಚಿದೆ.

ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror