ಮಳೆ ತಂದ ಅವಾಂತರ | ವಿವಿದೆಡೆ ರಸ್ತೆಗೆ ಹಾನಿ | ಗುಡ್ಡ ಕುಸಿತ

October 11, 2020
12:56 PM

ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.

ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ  ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್‌ ತಂತಿ ನೆಲಕಚ್ಚಿದೆ.

ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror