ಮಳೆ ತಂದ ಅವಾಂತರ | ವಿವಿದೆಡೆ ರಸ್ತೆಗೆ ಹಾನಿ | ಗುಡ್ಡ ಕುಸಿತ

October 11, 2020
12:56 PM

ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.

ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ  ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್‌ ತಂತಿ ನೆಲಕಚ್ಚಿದೆ.

ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror