ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.
ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್ ತಂತಿ ನೆಲಕಚ್ಚಿದೆ.
ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…