ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.
ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್ ತಂತಿ ನೆಲಕಚ್ಚಿದೆ.
ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.
ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್…
ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…