ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.
ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್ ತಂತಿ ನೆಲಕಚ್ಚಿದೆ.
ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…