ಸುಳ್ಯ ತಾಲೂಕಿನ ಪಂಜ, ಗುತ್ತಿಗಾರು ಸೇರಿದಂತೆ ವಿವಿದೆಡೆ ಮಳೆ ಆರಂಭವಾಗಿದೆ.ಕೊಡಗು ಜಿಲ್ಲೆಯ ಚೆಂಬು ಮೊದಲಾದ ಕಡೆಗಳಲ್ಲೂ ಮಳೆಯಾಗುತ್ತಿದೆ. ಚೆಂಬು ಪ್ರದೇಶದಲ್ಲಿ ಈಗಾಗಲೇ 10 ಮಿಮೀ ಮಳೆಯಾಗಿದೆ. ಉಳಿದಂತೆ ಸುಳ್ಯ ತಾಲೂಕಿನ ವಿವಿದೆಡೆ ಹನಿಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನಲ್ಲೂ ಮಳೆಯಾಗುತ್ತಿದ್ದು ಕೊಕ್ಕಡ, ನಿಡ್ಲೆ, ಪುದುವೆಟ್ಟು, ಧರ್ಮಸ್ಥಳ ಪರಿಸರದಲ್ಲಿಯೂ ಉತ್ತಮ ಮಳೆಯಾಗುತ್ತಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…