ಮತ್ತೆ ಮಳೆಯಬ್ಬರ ಹೆಚ್ಚಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆ ಸೇರಿದಂತೆ ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು ಸೇರಿದಂತೆ ವಿವಿದೆಡೆ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಉಳಿದಂತೆ ಮುರುಳ್ಯ, ಎಣ್ಮೂರು, ಸುಬ್ರಹ್ಮಣ್ಯ, ಉಜಿರೆ ಮೊದಲಾದ ಕಡೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕಲ್ಲಾಜೆಯಲ್ಲಿ ಈ ವರ್ಷದ ಮೂರನೇ ಉತ್ತಮ ಮಳೆಯಾಗಿದೆ. ಇದೀಗ ಮತ್ತೆ ಉತ್ತಮ ಮಳೆಯಾಗಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ಹೇಳಿದ್ದಾರೆ
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…