ಮತ್ತೆ ಮಳೆಯಬ್ಬರ ಹೆಚ್ಚಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆ ಸೇರಿದಂತೆ ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು ಸೇರಿದಂತೆ ವಿವಿದೆಡೆ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಉಳಿದಂತೆ ಮುರುಳ್ಯ, ಎಣ್ಮೂರು, ಸುಬ್ರಹ್ಮಣ್ಯ, ಉಜಿರೆ ಮೊದಲಾದ ಕಡೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕಲ್ಲಾಜೆಯಲ್ಲಿ ಈ ವರ್ಷದ ಮೂರನೇ ಉತ್ತಮ ಮಳೆಯಾಗಿದೆ. ಇದೀಗ ಮತ್ತೆ ಉತ್ತಮ ಮಳೆಯಾಗಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ಹೇಳಿದ್ದಾರೆ
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…