ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ 52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ 24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ.
ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.