ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ 52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ 24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ.
ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…