ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ 52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ 24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ.
ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…