ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ 52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ 24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ.
ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…