ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ 52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ 24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ.
ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…