ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ 52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ 24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ.
ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…