ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.
ಸುಳ್ಯ ತಾಲೂಕಿನ ಪಂಜ, ಕಲ್ಮಡ್ಕ, ಗುತ್ತಿಗಾರು, ಸುಳ್ಯ, ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು, ಉತ್ತಮ ಮಳೆಯಾಗಿದೆ.ಉಳಿದಂತೆ ಮಂಗಳೂರು, ಬಂಟ್ವಾಳ ಸೇರಿದಂತೆ ದಕ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಿಡಿಲಿಗೆ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.ವಿಟ್ಲದಲ್ಲಿ ಭಾರೀ ಗಾಳಿ ಮಳೆಗೆ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುಗಳ ರಾಶಿ ಕುಸಿದ ಹಲವು ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.
ರಾಜ್ಯದ ಕೊಡಗು, ಮೈಸೂರು, ಕೆ ಆರ್ ಪೇಟೆ, ಬೆಂಗಳೂರಿನ ವಿವಿದೆಡೆ, ಚಿಕ್ಕಬಳ್ಳಾಪುರದ ಕೆಲವು ಕಡೆ, ಕುಣಿಗಲ್, ತುಮಕೂರು, ಪ್ರದೇಶದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ವಿವಿದೆಡೆಯೂ ಮಳೆಯಾದ ಬಗ್ಗೆ ವರದಿಯಾಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…