Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭರ್ಜರಿ ಮಳೆ | ಸಿಡಿಲಿನ ಅಬ್ಬರ, ಗಾಳಿ ಮಳೆ | ರಾಜ್ಯದ ವಿವಿದೆಡೆ ಉತ್ತಮ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಪಂಜ, ಕಲ್ಮಡ್ಕ, ಗುತ್ತಿಗಾರು, ಸುಳ್ಯ, ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು, ಉತ್ತಮ ಮಳೆಯಾಗಿದೆ.ಉಳಿದಂತೆ ಮಂಗಳೂರು, ಬಂಟ್ವಾಳ ಸೇರಿದಂತೆ ದಕ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಿಡಿಲಿಗೆ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.ವಿಟ್ಲದಲ್ಲಿ ಭಾರೀ ಗಾಳಿ ಮಳೆಗೆ ಪಾರ್ಕಿಂಗ್‌ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುಗಳ ರಾಶಿ ಕುಸಿದ ಹಲವು ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ರಾಜ್ಯದ ಕೊಡಗು, ಮೈಸೂರು, ಕೆ ಆರ್‌ ಪೇಟೆ, ಬೆಂಗಳೂರಿನ ವಿವಿದೆಡೆ, ಚಿಕ್ಕಬಳ್ಳಾಪುರದ ಕೆಲವು ಕಡೆ, ಕುಣಿಗಲ್‌, ತುಮಕೂರು, ಪ್ರದೇಶದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ವಿವಿದೆಡೆಯೂ ಮಳೆಯಾದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

13 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago