Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭರ್ಜರಿ ಮಳೆ | ಸಿಡಿಲಿನ ಅಬ್ಬರ, ಗಾಳಿ ಮಳೆ | ರಾಜ್ಯದ ವಿವಿದೆಡೆ ಉತ್ತಮ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.

ಸುಳ್ಯ ತಾಲೂಕಿನ ಪಂಜ, ಕಲ್ಮಡ್ಕ, ಗುತ್ತಿಗಾರು, ಸುಳ್ಯ, ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು, ಉತ್ತಮ ಮಳೆಯಾಗಿದೆ.ಉಳಿದಂತೆ ಮಂಗಳೂರು, ಬಂಟ್ವಾಳ ಸೇರಿದಂತೆ ದಕ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಿಡಿಲಿಗೆ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.ವಿಟ್ಲದಲ್ಲಿ ಭಾರೀ ಗಾಳಿ ಮಳೆಗೆ ಪಾರ್ಕಿಂಗ್‌ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುಗಳ ರಾಶಿ ಕುಸಿದ ಹಲವು ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ರಾಜ್ಯದ ಕೊಡಗು, ಮೈಸೂರು, ಕೆ ಆರ್‌ ಪೇಟೆ, ಬೆಂಗಳೂರಿನ ವಿವಿದೆಡೆ, ಚಿಕ್ಕಬಳ್ಳಾಪುರದ ಕೆಲವು ಕಡೆ, ಕುಣಿಗಲ್‌, ತುಮಕೂರು, ಪ್ರದೇಶದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ವಿವಿದೆಡೆಯೂ ಮಳೆಯಾದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago