Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭರ್ಜರಿ ಮಳೆ | ಸಿಡಿಲಿನ ಅಬ್ಬರ, ಗಾಳಿ ಮಳೆ | ರಾಜ್ಯದ ವಿವಿದೆಡೆ ಉತ್ತಮ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.

ಸುಳ್ಯ ತಾಲೂಕಿನ ಪಂಜ, ಕಲ್ಮಡ್ಕ, ಗುತ್ತಿಗಾರು, ಸುಳ್ಯ, ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು, ಉತ್ತಮ ಮಳೆಯಾಗಿದೆ.ಉಳಿದಂತೆ ಮಂಗಳೂರು, ಬಂಟ್ವಾಳ ಸೇರಿದಂತೆ ದಕ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಿಡಿಲಿಗೆ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.ವಿಟ್ಲದಲ್ಲಿ ಭಾರೀ ಗಾಳಿ ಮಳೆಗೆ ಪಾರ್ಕಿಂಗ್‌ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುಗಳ ರಾಶಿ ಕುಸಿದ ಹಲವು ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ರಾಜ್ಯದ ಕೊಡಗು, ಮೈಸೂರು, ಕೆ ಆರ್‌ ಪೇಟೆ, ಬೆಂಗಳೂರಿನ ವಿವಿದೆಡೆ, ಚಿಕ್ಕಬಳ್ಳಾಪುರದ ಕೆಲವು ಕಡೆ, ಕುಣಿಗಲ್‌, ತುಮಕೂರು, ಪ್ರದೇಶದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ವಿವಿದೆಡೆಯೂ ಮಳೆಯಾದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

7 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

7 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

8 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

10 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

22 hours ago