Advertisement
MIRROR FOCUS

ಮಳೆ… ಮಳೆ …| ಮಳೆ ಅಬ್ಬರಕ್ಕೆ ಶಾಲೆಗೆ ರಜೆ | ದಿನವಿಡೀ ಸುರಿದ ಮಳೆ ಹಲವು ಕಡೆ 100 ಮಿಮೀಗಿಂತಲೂ ಅಧಿಕ |

Share

ವಾಯುಭಾರ ಕುಸಿತ ಹಾಗೂ ಮುಂಗಾರು ಮಾರುತ ಪ್ರವೇಶದ ಆರಂಭದಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದೆ. ಬುಧವಾರ ಇಡೀ ದಿನ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ 151 ಮಿಮೀ ದಾಖಲಾಗಿದೆ. ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ. ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯಲ್ಲಿ  ಗುರುವಾರ ಶಾಲೆಗೆ ರಜೆ ಘೋಷಿಸಲಾಗಿದೆ.

ದ ಕ ಜಿಲ್ಲೆಯಲ್ಲಿ  ನಿರಂತರ ಮಳೆಯ ಕಾರಣದಿಂದ  ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ತೀವ್ರತೆ ಪಡೆದುಕೊಂಡಿದೆ.  ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ. ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಎಲ್ಲೆಲ್ಲಿ ಮಳೆ ಎಷ್ಟು ?

ಸುಬ್ರಹ್ಮಣ್ಯ 151 ಮಿಮೀ, ಚೆಂಬು 148 ಮಿಮೀ, ನೆಕ್ರಕಜೆ(ಕಾಸರಗೋಡು) 148 ಮಿಮೀ, ಕಲ್ಲಾಜೆ 143 ಮಿಮೀ, ಮಡಪ್ಪಾಡಿ 143 ಮಿಮೀ, ಬಳ್ಪ ಪಟೋಳಿ 125, ಗುತ್ತಿಗಾರು ಹಾಲೆಮಜಲು 124 ಮಿಮೀ, ದೊಡ್ಡತೋಟ 122 ಮಿಮೀ, ಬಳ್ಪ ಕೋಡಿಗದ್ದೆ 120 ಮಿಮೀ, ಎಣ್ಮೂರು 115 ಮಿಮೀ, ಕೇನ್ಯ 112 ಮಿಮೀ, ಕಮಿಲ 111 ಮಿಮೀ , ಕಲ್ಮಡ್ಕ 109 ಮಿಮೀ, ಸುಳ್ಯ 109 ಮಿಮೀ , ಅಯ್ಯನಕಟ್ಟೆ 105 ಮಿಮೀ, ಕರಿಕಳ 104 ಮಿಮೀ,ಕೊಲ್ಲಮೊಗ್ರ 99 ಮಿಮೀ, ಬೆಳ್ಳಾರೆ ಕಾವಿನಮೂಲೆ 93 ಮಿಮೀ, ಚೊಕ್ಕಾಡಿ 87 ಮಿಮೀ, ಬಜಗೋಳಿಯಲ್ಲಿ 79ಮಿಮೀ ,  ಮುರುಳ್ಯ 77 ಮಿಮೀ, ಕೋಡಿಂಬಾಳ 75ಮಿಮೀ,  ಉಡುಪಿ 75ಮಿಮೀ,  ಆರ್ಯಾಪು 67 ಮಿಮೀ, ಕೊಪ್ಪ ರಾಗೋಡು 67 ಮಿಮೀ, ಕಡಬ 64 ಮಿಮೀ, ನೆಲ್ಯಾಡಿ 63 ಮಿಮೀ, ಪಾಂಡೇಶ್ವರ 57 ಮಿಮೀ, ಕೊಳ್ತಿಗೆ 51 ಮಿಮೀ, ಪೆಲತ್ತಡ್ಕ 49 ಮಿಮೀ, ಅಡೆಂಜ ಉರುವಾಲು 43 ಮಿಮೀ, ಬಲ್ನಾಡು 40 ಮಿಮೀ, ಕೋಡಪದವು 40 ಮಿಮೀ, ಕೈರಂಗಳ 38 ಮಿಮೀ, ಬೆಳ್ತಂಗಡಿ ನಗರ 34 ಮಿಮೀ, ಮಳೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

15 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago