ಜೂನ್ ಮೊದಲ ವಾರದಲ್ಲಿಯೇ ನೈಋತ್ಯ ಮುಂಗಾರು ಕರ್ನಾಟಕಕ್ಕೆ ಆಗಮಿಸಿದ್ದರೂ ಕಳೆದ 1೦ ದಿನಗಳಿಂದಲೂ ಮಳೆ ಸರಿಯಾಗಿ ಸುರಿದಿಲ್ಲ. ಮುಂಗಾರು ದುರ್ಬಲವಾಗಿದೆ. ಇನ್ನಷ್ಟು ಕ್ಷೀಣವಾಗುವ ಸಾಧ್ಯತೆ ಇದೆ. ಈ ನಡುವೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ಇಡೀ ದಿನ ಕರಾವಳಿ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿದಂತೆ ಮಳೆಯಾಗಲಿದೆ ಎಂದು ಹೇಳಿದೆ. ಮುಂದಿನ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಬಹುದು.
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…