ಮುಂಗಾರು ಮಳೆ ಆರಂಭವಾದರೂ ಮುಂಗಾರು ಮಾರುತ ಚುರುಕಾಗಲಿಲ್ಲ. ಹೀಗಾಗಿ ಮಳೆಗಾಲದ ವಾತಾವರಣ ಕಂಡುಬಂದಿರಲಿಲ್ಲ. ಆದರೆ ಶುಕ್ರವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆ ಸುಳ್ಯ ತಾಲೂಕಿನ ವಿವಿದೆಡೆ ಕಂಡುಬಂದಿದೆ. ಬಳ್ಪ, ಕಮಿಲ, ಗುತ್ತಿಗಾರು ಸೇರಿದಂತೆ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ ಒಂದು ಗಂಟೆಯಲ್ಲಿ 110 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಉಳಿದಂತೆ ರಾಜ್ಯದ ವಿವಿದೆಡೆ ಮಳೆಯಾಗಿದೆ. ಧರ್ಮಸ್ಥಳ, ಪುತ್ತೂರು ತಾಲೂಕಿನ ವಿವಿಧ ಕಡೆ, ಬೆಳ್ತಂಗಡಿ, ಪಾವಗಡ, ತುಮಕೂರು, ಚಿಕ್ಕಮಗಳೂರು, ಕಳಸ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…