ಮುಂಗಾರು ಮಳೆ ಆರಂಭವಾದರೂ ಮುಂಗಾರು ಮಾರುತ ಚುರುಕಾಗಲಿಲ್ಲ. ಹೀಗಾಗಿ ಮಳೆಗಾಲದ ವಾತಾವರಣ ಕಂಡುಬಂದಿರಲಿಲ್ಲ. ಆದರೆ ಶುಕ್ರವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆ ಸುಳ್ಯ ತಾಲೂಕಿನ ವಿವಿದೆಡೆ ಕಂಡುಬಂದಿದೆ. ಬಳ್ಪ, ಕಮಿಲ, ಗುತ್ತಿಗಾರು ಸೇರಿದಂತೆ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ ಒಂದು ಗಂಟೆಯಲ್ಲಿ 110 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಉಳಿದಂತೆ ರಾಜ್ಯದ ವಿವಿದೆಡೆ ಮಳೆಯಾಗಿದೆ. ಧರ್ಮಸ್ಥಳ, ಪುತ್ತೂರು ತಾಲೂಕಿನ ವಿವಿಧ ಕಡೆ, ಬೆಳ್ತಂಗಡಿ, ಪಾವಗಡ, ತುಮಕೂರು, ಚಿಕ್ಕಮಗಳೂರು, ಕಳಸ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…