ಕಳೆದ 24 ಗಂಟೆಯಲ್ಲಿ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ರಾತ್ರಿ ಇಡೀ ಧಾರಾಕಾರ ಮಳೆಯಾಗಿದೆ. ನಿರಂತರ ಮಳೆ ಮುಂದುವರಿದಿದೆ. ಸುಳ್ಯದಲ್ಲಿ 136 ಮಿಮೀ ಮಳೆಯಾಗಿದೆ.
ಉಳಿದಂತೆ ಕೊಲ್ಲಮೊಗ್ರ 99 ಮಿಮೀ, ಕಾರ್ಕಳ ಬಜಗೋಳಿ 118 ಮಿಮೀ, , ಚೊಕ್ಕಾಡಿ 92 ಮಿಮೀ, ಕಲ್ಲಾಜೆ 100 ಮಿಮೀ,ಕಮಿಲ 100 ಮಿಮೀ, ಕೋಡಿಂಬಾಳ 89 ಮಿಮೀ, ಆರ್ಯಾಪು ಪುತ್ತೂರು 82 ಮಿಮೀ, ಬೆಳ್ಳಾರೆ ಕಾವಿನಮೂಲೆ 97 ಮಿಮೀ, ಕಾಸರಗೋಡಿನಲ್ಲಿ 156 ಮಿಮೀ ಮಳೆಯಾಗಿದೆ. ಧಾರಾಕಾರ ಮಳೆ ಮುಂದುವರಿದಿದೆ.
ಧಾರಾಕಾರ ಮಳೆಯ ನಡುವೆ ಸಂಪಾಜೆ-ಕಲ್ಲುಗುಂಡಿ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಯಾವುದೇ ಅಧಿಕೃತವಾದ ಮಾಹಿತಿ ಲಭ್ಯವಾಗಿಲ್ಲ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…