ಕಳೆದ 24 ಗಂಟೆಯಲ್ಲಿ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ರಾತ್ರಿ ಇಡೀ ಧಾರಾಕಾರ ಮಳೆಯಾಗಿದೆ. ನಿರಂತರ ಮಳೆ ಮುಂದುವರಿದಿದೆ. ಸುಳ್ಯದಲ್ಲಿ 136 ಮಿಮೀ ಮಳೆಯಾಗಿದೆ.
ಉಳಿದಂತೆ ಕೊಲ್ಲಮೊಗ್ರ 99 ಮಿಮೀ, ಕಾರ್ಕಳ ಬಜಗೋಳಿ 118 ಮಿಮೀ, , ಚೊಕ್ಕಾಡಿ 92 ಮಿಮೀ, ಕಲ್ಲಾಜೆ 100 ಮಿಮೀ,ಕಮಿಲ 100 ಮಿಮೀ, ಕೋಡಿಂಬಾಳ 89 ಮಿಮೀ, ಆರ್ಯಾಪು ಪುತ್ತೂರು 82 ಮಿಮೀ, ಬೆಳ್ಳಾರೆ ಕಾವಿನಮೂಲೆ 97 ಮಿಮೀ, ಕಾಸರಗೋಡಿನಲ್ಲಿ 156 ಮಿಮೀ ಮಳೆಯಾಗಿದೆ. ಧಾರಾಕಾರ ಮಳೆ ಮುಂದುವರಿದಿದೆ.
ಧಾರಾಕಾರ ಮಳೆಯ ನಡುವೆ ಸಂಪಾಜೆ-ಕಲ್ಲುಗುಂಡಿ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಯಾವುದೇ ಅಧಿಕೃತವಾದ ಮಾಹಿತಿ ಲಭ್ಯವಾಗಿಲ್ಲ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…