ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಪರಿಣಾಮ ದ.ಕ.ದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ಕೂಡಾ ನೀರಿನ ಮಟ್ಟ ಏರಿಕೆಯಾಗಿದೆ. ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕೃಷಿ ಭೂಮಿಗಳಿಗೆ ಕೂಡ ನೀರು ನುಗ್ಗಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…