ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಪರಿಣಾಮ ದ.ಕ.ದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ಕೂಡಾ ನೀರಿನ ಮಟ್ಟ ಏರಿಕೆಯಾಗಿದೆ. ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕೃಷಿ ಭೂಮಿಗಳಿಗೆ ಕೂಡ ನೀರು ನುಗ್ಗಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…