ನಿರಂತರವಾಗಿ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಜು.7 ರಂದು ಕೂಡಾ ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನದಿ – ಹಳ್ಳಗಳೂ ತುಂಬಿ ಹರಿಯುತ್ತಿದೆ. ಹವಾಮಾನ ಇಲಾಖೆಯು ನೀಡಿದ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜು.7 ರಂದು ದ ಕ ಜಿಲ್ಲೆಯ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…