ಸುದ್ದಿಗಳು

ಮುಂದುವರಿದ ಭಾರೀ ಮಳೆ | ಸತತ ಮೂರನೇ ದಿನವೂ ಹಲವೆಡೆ 100+ ಮಿಮೀ ಮಳೆ | ದ ಕ ಜಿಲ್ಲೆಯಲ್ಲಿ ರೆಡ್‌ ಬದಲು ಆರೆಂಜ್‌ ಎಲರ್ಟ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
Advertisement
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಅಧಿಕ ಮಳೆಯಾಗುತ್ತಿದ್ದ ಕಳೆದ 24 ಗಂಟೆಯಲ್ಲಿ 102 ಮಿಮೀ ಮಳೆಯಾಗಿದೆ. ಸುಳ್ಯದ ಕಲ್ಲಾಜೆಯಲ್ಲಿ 163 ಮಿಮೀ ಮಳೆಯಾಗಿದೆ. ನಿನ್ನೆ ರೆಡ್‌ ಎಲರ್ಟ್‌ ಘೋಷಣೆಯಾಗಿತ್ತು, ಆದರೆ ಹವಾಮಾನ ಬದಲಾವಣೆಯ ಕಾರಣದಿಂದ ಆರೆಂಜ್‌ ಎಲರ್ಟ್‌ ನಲ್ಲಿದ್ದು ಇಂದು ಕೂಡಾ ಉತ್ತಮ ಮಳೆ ಸಾಧ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ  ಮಡಪ್ಪಾಡಿ 154  ಮಿಮೀ, ಗುತ್ತಿಗಾರು-ಮೆಟ್ಟಿನಡ್ಕ 124 ಮಿಮೀ, ಕಮಿಲ 131 ಮಿಮೀ , ಬಾಳಿಲ 138 ಮಿಮೀ , ಕೊಲ್ಲಮೊಗ್ರ 101 ಮಿಮೀ, ಕಲ್ಮಡ್ಕ 135 ಮಿಮೀ,  ಬಳ್ಪ 146 ಮಿಮೀ, ಬಂಟ್ವಾಳ 92 ಮಿಮೀ,  ಸುಬ್ರಹ್ಮಣ್ಯ 133 ಮಿಮೀ , ಬೆಳ್ತಂಗಡಿ 113  ಮಿಮೀ,  ಪುತ್ತೂರು ಮುಂಡೂರು 140 ಮಿಮೀ , ಸುಳ್ಯ 132 ಮಿಮೀ,  ಕೋಡಿಂಬಾಳ 127 ಮಿಮೀ,  ಬೆಳ್ಳಾರೆ 130 ಮಿಮೀ ಮಳೆಯಾಗಿದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

25 minutes ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

1 day ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago