ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

July 8, 2022
10:03 PM
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

Advertisement

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

Advertisement

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

Advertisement

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

ಇದನ್ನೂ ಓದಿ

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror