Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

7 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

19 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago