Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

17 minutes ago

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

16 hours ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

24 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

24 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

1 day ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 days ago