Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

Advertisement

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

4 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

5 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

5 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

5 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

5 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

22 hours ago