Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

Advertisement

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

9 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

14 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

19 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago