Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

3 days ago