Advertisement
ಅಂಕಣ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

Advertisement
Advertisement

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

Advertisement

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

Advertisement

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

Advertisement

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

23 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago