Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

5 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

12 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

12 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

20 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

20 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago